ಸರ್ ಎಂ ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಬ್ಯಾಂಕ್..?
– ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್
SAARC ನ ಪ್ರಧಾನ ಕಚೇರಿ..? – ಕಟ್ಮಂಡು
ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಕಚೇರಿ..?
- ಜಿನಿವಾ
ಭಾರತದ ಹತ್ತು ರೂಪಾಯಿ ನೋಟಿನಲ್ಲಿ ಯಾರ ಸಹಿ ಇರುತ್ತದೆ..?
- RBI ಗವರ್ನರ್
( “ಒಂದು ರೂಪಾಯಿ” ಮೇಲೆ ಹಣಕಾಸು ಕಾರ್ಯದರ್ಶಿ ಇಲಾಖೆ ಸಹಿ ಇರುತ್ತೆ,)
ಕಳಪೆ ಮಟ್ಟದ ವಸ್ತುಗಳು ಬೆಲೆ ಕುಸಿದರೆ ಅದರ ಬೇಡಿಕೆ..?
– ಹೆಚ್ಚುತ್ತದೆ
ನವರತ್ನ ವಿಭಾಗದಲ್ಲಿ ಎಷ್ಟು ಸಾರ್ವಜನಿಕ ವಲಯ ಕಟಕ ಗಳಿವೆ..? – 11
ILO ಪ್ರಧಾನ ಕಛೇರಿ ಇರುವುದು..? – ಜಿನಿವಾ
“Wall Street” ಎಂದರೆ ವುದನ್ನು ಅರ್ಥೈಸಬಹುದು..?
- ನ್ಯೂಯಾರ್ಕ್ ಷೇರು ಮಾರುಕಟ್ಟೆ ಇರುವ ರಸ್ತೆ
ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಭಾರತಕ್ಕೆ ಮೊದಲು ಪರಿಚಯಿಸಿದವರು..? – ಜವಾಹರಲಾಲ್ ನೆಹರು
ಭಾರತದಲ್ಲಿ ನೋಟುಗಳ ಮುದ್ರಣ ಹಾಗೂ ಪೂರೈಕೆಯಾಗುವುದು..?
- ಭಾರತೀಯ ರಿಸರ್ವ್ ಬ್ಯಾಂಕ್
ಶೇರು ಸೂಚ್ಯಂಕದಲ್ಲಿ ಏರಿಕೆ ಎಂದರೆ..?
- ಮುಂಬೈ ಷೇರು ವಿನಿಮಯ ಕೇಂದ್ರದಲ್ಲಿ ದಾಖಲಾಗಿರುವ ಕಂಪನಿಗಳ ಷೇರು ಬೆಲೆಗಳ ಏರಿಕೆ
20ವರ್ಷಗಳ ಕಾರ್ಯಕ್ರಮವನ್ನು ಮೊದಲಿಗೆ ಜಾರಿಗೆ ತಂದವರು..?
-ಇಂದಿರಾಗಾಂಧಿಯವರು
ಭಾರತೀಯ ಯೋಜನಾ ಆಯೋಗದ ಮೊದಲ ಅಧ್ಯಕ್ಷರಾಗಿದ್ದವರು..?
- ಜವಾಹರಲಾಲ್ ನೆಹರು
“The Argumentative India” ಇದು ಯಾರ ಆತ್ಮಕಥನ..?
- ಅಮರ್ತ್ಯಸೇನ
ಯಾರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯುತ್ತಾರೆ..?
- ಎಂ ಎಸ್ ಸ್ವಾಮಿನಾಥನ್
“ಆಪರೇಷನ್ ಫಡ್” ಎಂಬುದು ಯಾವುದಕ್ಕೆ ಸಂಬಂಧಿಸಿದೆ..?
- ಹಾಲು ಉತ್ಪಾದನೆ
ಹಣದ ಅಪಮೌಲ್ಯ ಎಂದರೆ..? – ಅಂತರಾಷ್ಟ್ರೀಯವಾಗಿ ಪ್ರಾಮುಖ್ಯತೆ ಹೊಂದಿ ಹಣದೊಂದಿಗೆ ಹೋಲಿಸಿದಾಗ ಹಣದ ಮೌಲ್ಯ ಕಡಿಮೆಯಾಗುವುದು
ಯುನಿಸೆಫ್(UNICEF) ವಿಸ್ತರಣೆ..? – ಯುನೈಟೆಡ್ ನೇಷೆನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಎಮರ್ಜೆನ್ಸಿ ಫಂಡ್
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರ ಸಂಖ್ಯೆ ಎಷ್ಟು..?
– 5
ಭಾಗ್ಯಲಕ್ಷ್ಮಿ ಯೋಜನೆ ಎಂದರೆ..? – ಹೆಣ್ಣುಮಕ್ಕಳಿಗೆ ವಿಮಾ ಸೌಲಭ್ಯ
ನೀಲಿ ಕ್ರಾಂತಿ ಯಾವ ಪದಾರ್ಥದ ಉತ್ಪಾದನೆ ಬಗ್ಗೆ ಸೂಚಿಸುತ್ತದೆ..? – ಮೀನುಗಳು
ಭಾರತೀಯ ಆರ್ಥಿಕ ವರ್ಷ ಆರಂಭವಾಗುವುದು..?
– ಒಂದನೇ ಎಪ್ರಿಲ್
ಜವಾಹರಲಾಲ್ ರೋಜಗಾರ್ ಯೋಜನೆ ಉದ್ದೇಶ..?
- ಗ್ರಾಮೀಣ ಜನರಿಗೆ ಕೆಲಸ ದೊರೆಯುವಂತೆ ಮಾಡುವುದು
ವಿಶ್ವಸಂಸ್ಥೆ ಅಸ್ತಿತ್ವಕ್ಕೆ ಬಂದ ವರ್ಷ..?-
1945 ಅಕ್ಟೋಬರ್ 24
ಮಲೇಶಿಯಾ ದೇಶದ ಹಣದ ಹೆಸರು..?
– ರಿಂಗಿಟನ್
ಭಾರತದಲ್ಲಿ ಅತಿ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಯಾವುದು..? –
ಭಾರತೀಯ ಸ್ಟೇಟ್ ಬ್ಯಾಂಕ್
ಬ್ಯಾಂಕುಗಳ ಬ್ಯಾಂಕ್ ಎಂದು ಯಾವುದಕ್ಕೆ ಕರೆಯುತ್ತಾರೆ..?
– RBI
ಶ್ವೇತ ಕ್ರಾಂತಿ ಹರಿಕಾರ..? – ವರ್ಗೀಸ್ ಕುರಿಯನ್
“ಸಂಪತ್ತು ಬರಿದಾಗಿ ಸುವಿಕೆ” ಸಿದ್ಧಾಂತ ಮುಖ್ಯ ಪ್ರವರ್ತಕ ಯಾರು..? – ದಾದಾಬಾಯಿ ನವರೋಜಿ
ವಿಶ್ವ ಅಭಿವೃದ್ಧಿ ವರದಿಯನ್ನು ಯಾವ ಸಂಸ್ಥೆಯು ಪ್ರಕಟಿಸುತ್ತದೆ..? – ವಿಶ್ವಬ್ಯಾಂಕ್
ಯಾವ ಸಂಸ್ಥೆಯು ವಿಶ್ವಸಂಸ್ಥೆಯ ಪ್ರಮುಖ ಅಂಗವಲ್ಲ..? – ಅಂತರಾಷ್ಟ್ರೀಯ ಹಣಕಾಸು ನಿಧಿ
ಯಾವುದು ರಾಜ್ಯಗಳ ಮುಖ್ಯ ಆದಾಯ..? – ಮಾರಾಟ ತೆರಿಗೆ
ಭಾರತದ ಜನಗಳ ಮುಖ್ಯ ಉದ್ಯೋಗ..? – ಕೃಷಿ
ಸ್ವಚ್ಛ ಭಾರತ ಅಭಿಯಾನ ಜಾರಿಗೊಳಿಸಿದ ದಿನಾಂಕ..? – ಅಕ್ಟೋಬರ್ 2, 2014
“ಬುಲ್ ಮತ್ತು ಬೇರಸ್” ಯಾವುದಕ್ಕೆ ಸಂಬಂಧಿಸಿದೆ..?
– ಷೇರು ಮಾರುಕಟ್ಟೆ
“ಕರಡಿ” ಮತ್ತು “ಗೂಳಿ” ಎಂಬ ಪದಗಳು ಯಾವುದರಲ್ಲಿ ಬಳಸುತ್ತಾರೆ..?
-ಷೇರು ಮಾರುಕಟ್ಟೆ
“ಜೀವ ನಿರೀಕ್ಷಿಸುವಿಕೆ” ಎಂದರೆ..?
- ಮನುಷ್ಯನ ಸರಾಸರಿ ಬದುಕಿವಿಕೆಯ ಕಾಲ
ವಿಶ್ವ ವ್ಯಾಪಾರ ಸಂಘಟನೆಯ ಮುಖ್ಯ ಕಚೇರಿ..?
– ಜಿನಿವಾ
ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಜಿಲ್ಲೆ..?
– ದಕ್ಷಿಣ ಕನ್ನಡ
“ವೆಲ್ತ್ ಆಫ್ ನೇಷನ್ಸ್” ಅರ್ಥಶಾಸ್ತ್ರ ಗ್ರಂಥ ಪುಸ್ತಕ ಕರ್ತೃ ಯಾರು..? – ಅಡಂಸ್ಮಿತ್
ಭಾರತದ ರಿಜರ್ವ್ ಬ್ಯಾಂಕಿನ ಗವರ್ನರ್ ಗಳ ಅಧಿಕಾರವಧಿ..? – ಮೂರು ವರ್ಷಗಳು
ಹೊಸ 2000 ರೂ ಕರೆನ್ಸಿಯ ನೋಟುಗಳ ಮೇಲೆ ಅದರ ಮೌಲ್ಯವನ್ನು ಎಷ್ಟು ಭಾಷೆಯಲ್ಲಿ ಬರೆದಿರುತ್ತಾರೆ..? – 15
ಭಾರತೀಯ ಅರ್ಥವ್ಯವಸ್ಥೆಯಲ್ಲಿ ಕೃಷಿಯನ್ನು ಅವಲಕ್ಕಿ ಸೇರಿಸಲಾಗಿದೆ..? – ಪ್ರಾಥಮಿಕ ವಲಯ
ಹಣದುಬ್ಬರ ವೆಂದರೆ..?
– ಸಾಮಾನ್ಯ ಬೆಲೆ ಸೂಚಿಯಲ್ಲಿ ಏರಿಕೆ
ಯಾವ ಬ್ಯಾಂಕು “ATM” ಅನ್ನು ಮೊದಲ ಬಾರಿಗೆ ಭಾರತಕ್ಕೆ ಪರಿಚಯಿಸಿತು..? –
HSBC ಬ್ಯಾಂಕ್
PAN ನ ವಿಸ್ತರ ರೂಪ..?
ಪರ್ಮೆಂಟ್ ಅಕೌಂಟ್ ನಂಬರ್
ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಇರುವ ನಾಮಂಕಿತ..?
– one state Many world
ಯಾವುದು ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಆಗಿರುತ್ತದೆ..?
– ಸಿಬಿ